ನಿಧನ ವಾರ್ತೆ
ನಿಧನ ವಾರ್ತೆ
ನರಸಿನಾಗನಾಯಕ (77ವರ್ಷ ) ಚಾಮರಾಜನಗರ ತಾಲ್ಲೂಕಿನ ಗೂಳಿಪುರ ಗ್ರಾಮದ ನರಸಿ ನಾಗನಾಯಕ ಎಂಬುವವರು ವಯೋಸಹಜವಾಗಿ ಮೃತ ಪಟ್ಟಿದ್ದಾರೆ. ಇವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಮೊಮ್ಮಗ ಆಂದೋಲನ ಪತ್ರಿಕೆ ವರದಿಗಾರ ಮಣಿಕಂಠನಾಯಕ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಶನಿವಾರ ಅವರ ಜಮೀನಿನಲ್ಲಿ ನೆರವೇರಿತು.

ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ