ಪೋಸ್ಟ್‌ಗಳು

ರಾಜಕೀಯ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಸಚಿವ ಸ್ಥಾನಕ್ಕಾಗಿ ಅಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಇಮೇಜ್
                                       ಸಂತೇಮರಹಳ್ಳಿ: ಶಾಸಕ ಎ ಆರ್ ಕೃಷ್ಣ ಮೂರ್ತಿ ಅಭಿಮಾನಿ ಬಳಗದ ವತಿಯಿಂದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಂತೇಮರಹಳ್ಳಿ ವೃತ್ತದಲ್ಲಿ ಜಮಾಯಸಿ ಘೋಷಣೆ ಕೂಗುತ್ತ ಈ ಬಾರಿ ಸಚಿವ ಸಂಪುಟದಲ್ಲಿ ಎ ಆರ್ ಕೃಷ್ಣ ಮೂರ್ತಿಯವರಿಗೆ ಸಚಿವ ಸ್ಥಾನ ನೀಡಬೇಕೆಂದು ಅಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ  ಅಧ್ಯಕ್ಷ ಎಚ್ ವಿ ಚಂದ್ರು ಮಾತನಾಡಿ ವಿವಿಧ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ಲಭಿಸಿದೆ ಜಿಲ್ಲೆಯಲ್ಲಿ ಲಭಿಸಿದೆ ಆದರೆ ಜಿಲ್ಲೆಯ ದಲಿತ ಶಾಸಕರಿಗೆ ಒಮ್ಮೆಯೂ ಸಚಿವ ಸ್ಥಾನ ಲಭಿಸಿಲ್ಲಿ ಹಾಗಾಗಿ ಬಾರಿ  ಶಾಸಕ ಎ ಆರ್ ಕೃಷ್ಣ ಮೂರ್ತಿಯವರಿಗೆ ಮಾನ್ಯ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ನಂತರ ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್ ಮಾತನಾಡಿ ಈ ಕ್ಷೇತ್ರ ಕಂಡ ಅಪ್ರತಿಮ ರಾಜಕಾರಣಿ ಗುರುತಿಸಿಕೊಂಡು ಕ್ಷೇತ್ರಕ್ಕೆ 500 ಕೋಟಿಗೂ ಅಧಿಕ ಅನುದಾನ ತಂದು ಕ್ಷತ್ರದ ಅಭಿವೃದ್ಧಿಯಾಗಲು ಸಾಕ್ಷಿಯಾಗಿದ್ದರೆ ಹಾಗಾಗಿ ಈ ಬಾರಿ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯ ಮಾಡಿದ್ದಾರೆ. ನಂತರ ಕಾಂಗ್ರೆಸ್ ಮುಖಂಡ ಮಹಾದೇವ ಪ್ರಸ...

ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರಿಂದ ಅಗ್ರಹ.

ಇಮೇಜ್
  ಯಳಂದೂರು : ಕೊಳ್ಳೇಗಾಲ ಶಾಸಕರಾದ ಎ ಆರ್ ಕೃಷ್ಣಮೂರ್ತಿ ರವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ.                                      ರಾಜ್ಯದಲ್ಲಿಯೇ ಮೀಸಲು ಕ್ಷೇತ್ರದಿಂದ ಅತ್ಯಧಿಕ ಮತಗಳನ್ನು ಪಡೆದು ಆಯ್ಕೆಯಾಗಿರುವ ಪ್ರಾಮಾಣಿಕ ದಕ್ಷ ಆಡಳಿತ ಗಾರ ರಾಗಿದ್ದ ದಿವಂಗತ ಶ್ರೀ ಬಿ ರಾಚಯ್ಯನವರ ಪುತ್ರ ಎ ಆರ್ ಕೃಷ್ಣಮೂರ್ತಿ ರವರಿಗೆ ಮುಂಬರುವ ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಸಚಿವರನ್ನಾಗಿ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರು ಹಾಗೂ ಅಖಿಲ ಭಾರತ ವೀರಶೈವ ಮಹಸಭಾ ಜಿಲ್ಲಾ ಯುವ ಘಟಕ ಚಾಮರಾಜನಗರ   ನಿರ್ದೇಶಕ ರಾದ  ಆನಂದ್ ಹೊನ್ನೂರು ರವರು  ಒತ್ತಾಯ ಮಾಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಮತ್ತು ಮುಖ್ಯಮಂತ್ರಿರವರನ್ನು ಒತ್ತಾಯಿಸುತ್ತೇನೆ. ಶಾಸಕರಾದ ಎ ಆರ್ ಕೃಷ್ಣಮೂರ್ತಿ ರವರು ಮೈಸೂರು ಮತ್ತು ಬೆಂಗಳೂರು ವಿಭಾಗದಲ್ಲಿ ತನ್ನದೇಯಾದ ವರ್ಚಸ್ಸು ಹೊಂದಿದ್ದು ಚಾಮರಾಜನಗರ ಜಿಲ್ಲೆಯ ನಾಡಿಮಿಡಿತ ಅರಿತವರಾಗಿದ್ದಾರೆ ಇವರಿಗೆ ರಕ್ತಗತವಾಗಿ ಆಡಳಿತಾತ್ಮಕ ಅನುಭವವಿದ್ದು,ಇವರು ದಕ್ಷತೆ ಮತ್ತು ಪ್ರಾಮಾಣಿಕತೆವುಳ್ಳ ಜನಪರ ರಾಜಕಾರಣಿಯಾಗಿದ್ದಾರೆ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಹಗ...

ನೂತನ ಸಿಎಂ ಪದಗ್ರಹಣ ಸಂಭ್ರಮಾಚರಣೆ.

ಇಮೇಜ್
  ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪದಗ್ರಹಣ ಸಂತೇಮರಹಳ್ಳಿಯಲ್ಲಿ ಡೈರಿ ನೌಕರರಿಂದ ಸಂಭ್ರಮಾಚರಣೆ ಸಂತೇಮರಹಳ್ಳಿ : ರಾಜ್ಯದ 25ನೇ ನೂತನ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಪದಗ್ರಹಣ ಸ್ವೀಕರಿಸಿದ ಅಂಗವಾಗಿ ಚಾಮರಾಜನಗರ ಜಿಲ್ಲಾ ಹಾಲು ಉತ್ಪಾದಕ ಸಹಕಾರ ಸಂಘಗಳ ನೌಕಕರು  ಸಂಭ್ರಮಾಚರಣೆ ಮಾಡಿದರು. ಸಂತೇಮರಹಳ್ಳಿಯ ವೃತ್ತದಲ್ಲಿ ಜಮಾಯಿಸಿದ ನೌಕರರು ಪಟಾಕಿ ಸಿಡಿಸಿ, ಸಿಹಿಹಂಚಿ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರ ಜೈಕಾರ ಕೂಗಿ ಸಂಭ್ರಮಿಸಿದರು. ಚಾಮುಲ್‌ ಅಧ್ಯಕ್ಷ ಎಂ.ನಂಜುಂಡಸ್ವಾಮಿ ಮಾತನಾಡಿ, ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಪದಗ್ರಹಣ ಸ್ವೀಕರಿಸಿದ ಹಿನ್ನಲೆಯಲ್ಲಿ  ಚಾಮರಾಜನಗರ ಹಾಲು ಒಕ್ಕೂಟ, ನೌಕರರ ವರ್ಗ, ಅಭಿಮಾನಿಗಳ ಬಳಗದ ವತಿಯಿಂದ  ಡಿ.ಕೆ.ಶಿವಕುಮಾರ್ ಅವರು ಪದಗ್ರಹಣ ಸ್ವೀಕರಿಸಿ ಬಳಿಕವೇ ವಿದ್ಯಾರ್ಥಿಗಳು, ಯವಕರು, ದಲಿತರು, ಶೋಷಿತರ ಪರ ಕೊಡುಗೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾದರಿಯಲ್ಲಿ ಇನ್ನೂ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿ ಅವರ ಅವಧಿಯಲ್ಲಿ ಯಶ್ವಸಿಯಾಗಿ ಪೂರ್ಣಗೊಳಿಸಲಿ ಎಂದು ಆಶಿಸಿದರು. ಬೂದಂಬಳ್ಳಿ ಶಂಕ‌ರ್ ಮಾತನಾಡಿ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಹಾಲು ಉತ್ಪಾದಕರ ಸಹಕಾರ ಸಂಘದ ನೌಕರರ ವತಿಯಿಂದ ಅಭಿನಂದನೆ ಸಲ್ಲಿಸುತ್ತೇವೆ. ಸಂಘದಲ್ಲಿ ರಾಜ್ಯಾದ್ಯಂತ ಲಕ್ಷಾಂತರ ನೌಕರರು ದುಡಿಯುತ್ತಿದ್ದೇವೆ. ನಮಗೆ ಯಾವುದೇ ...

ಸಿದ್ದರಾಮಯ್ಯರವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿರುವ ಹೈಕಮಾಂಡ್ ನಡೆಗೆ ಆಕ್ರೋಶ.

ಇಮೇಜ್
  ಸಿದ್ದರಾಮಯ್ಯರವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿರುವ ಹೈಕಮಾಂಡ್ ನಡೆಗೆ ಆಕ್ರೋಶ : ರೈತ ಮುಖಂಡ ಮಹೇಶ್ ಕುಮಾರ್  ಸಂತೇಮರಹಳ್ಳಿ : ಮುಖ್ಯ ಮಂತ್ರಿ ಸ್ಥಾನದಿಂದ  ಸಿದ್ದರಾಮಯ್ಯರವರನ್ನು ಕೆಳಗೆ ಇಳಿಸಿರುವುದನ್ನು ಖಂಡಿಸಿ ಸಂತೆಮರಹಳ್ಳಿ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ( ಹಸಿರು ಸೇನೆ ) ಹಾಗೂ ವಿಶ್ವ ರೈತ ಸಂಘಟನೆ ಸದಸ್ಯ ಮಹೇಶ್ ಕುಮಾರ್  ಪತ್ರಿಕಾಗೋಷ್ಠಿಯನ್ನು ನಡೆಸಿದರು.      ಕರ್ನಾಟಕದಲ್ಲಿ ಸುಭದ್ರಾ ಸರ್ಕಾರ ನಡೆಸುತ್ತಿದ್ದ ಸಿದ್ದರಾಮಯ್ಯರವರನ್ನು ಹೊರಗೆ ಹಾಕಿರುವ  ಕಾಂಗ್ರೆಸ್ ಹೈಕಮಾಂಡ್ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.                       ಬಡವರ ಹಾಗೂ ದೀನ ದಲಿತ, ರೈತರ  ಆಶಾ ಕಿರಣವಾಗಿ ಕರ್ನಾಟಕ ಸರ್ಕಾರವನ್ನು ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದರು ಕೇವಲ ಮೂರು ವರ್ಷಗಲ್ಲಿ ಅಧಿಕಾರದಿಂದ ಕೆಳಗೆ ಹಾಕಿರುವುದು ಖಂಡನೀಯ ಎಂದರು. ಇಂದಿಗೂ ಸಿದ್ದರಾಮಯ್ಯ ಹೆಸರಲ್ಲಿ  ಕರ್ನಾಟಕದಲ್ಲಿ ಎರಡು ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಕಳಂಕ ರಹಿತ ಮುಖ್ಯ ಮಂತ್ರಿ ಎಂದೇ ಕ್ಯಾತಿಯಾಗಿರುವ ಇವರನ್ನ ಕೇವಲ ಮೂರು ವರ್ಷದಲ್ಲಿ ಕಳೆಗೆ ಇಳಿಯಬೇಕು  ಎಂದು ಒತ್ತಡ ಹಾಕಿ ಇಳಿಸಿರುವುದು ಹೈಕಮಾಂಡ್ ನಡೆ ಎಷ್ಟು ಸರಿ ಎಂದು ಕಿಡಿ ಕಾರಿದರು. ಸಿದ್ದರಾಮಯ್ಯನವರ ಅವಧಿ...

ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರಿಂದ ಅಗ್ರಹ

ಇಮೇಜ್
     ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರಿಂದ ಅಗ್ರಹ   ಯಳಂದೂರು :  ಇಲ್ಲಿನ ಕಾಂಗ್ರೆಸ್ ಕಚೇರಿ ಮುಂಭಾಗ ಸಾಕಷ್ಟು ಸಂಖ್ಯೆಯಲ್ಲಿ ಕಾಂಗ್ರೆಸ್  ಕಾರ್ಯಕರ್ತರು ಸೇರಿ ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣ ಮೂರ್ತಿ ಯವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ ಮಾಡಿದ್ದಾರೆ . ರಾಜ್ಯದಲ್ಲಿಯೇ ಮೀಸಲು ಕ್ಷೇತ್ರದಿಂದ ಅತ್ಯಧಿಕ ಮತಗಳನ್ನು ಪಡೆದು ಆಯ್ಕೆಯಾಗಿರುವ   ಪ್ರಾಮಾಣಿಕ ದಕ್ಷ ಆಡಳಿತಗಾರರಾಗಿದ್ದ ದಿವಂಗತ ಶ್ರೀ ಬಿ ರಾಚಯ್ಯನವರ ಪುತ್ರ  ಎ ಆರ್ ಕೃಷ್ಣಮೂರ್ತಿಯವರಿಗೆ ಮುಂಬರುವ ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಸಚಿವರನ್ನಾಗಿ  ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಎಚ್ ವಿ ಚಂದ್ರು ಒತ್ತಾಯ ಮಾಡಿದರು.  ಕಾಂಗ್ರೆಸ್ ಹೈಕಮಾಂಡ್ ಹಾಗೂ  ಕೆಪಿಸಿಸಿ ಅಧ್ಯಕ್ಷರು ಮತ್ತು ಸಂಭಾವ್ಯ ಮುಖ್ಯಮಂತ್ರಿಯವರನ್ನು ಒತ್ತಾಯಿಸುತ್ತೇವೆ..   ಶಾಸಕರಾದ  ಎ ಆರ್ ಕೃಷ್ಣಮೂರ್ತಿಯವರು ಮೈಸೂರು ಮತ್ತು ಬೆಂಗಳೂರು ವಿಭಾಗದಲ್ಲಿ ತನ್ನದೇಯಾದ ವರ್ಚಸ್ಸು ಹೊಂದಿದ್ದು ಚಾಮರಾಜನಗರ ಜಿಲ್ಲೆಯ ನಾಡಿಮಿಡಿತ ಅರಿತವರಾಗಿದ್ದಾರೆ ಇವರಿಗೆ ರಕ್ತಗತವಾಗಿ ಆಡಳಿತಾತ್ಮಕ ಅನುಭವವಿದ್ದು,ಇವರು ದಕ್ಷತೆ ಮತ್ತು ಪ್ರಾಮಾಣಿಕತೆವುಳ್ಳ ಜನಪರ ರಾಜಕಾರಣಿಯಾಗಿದ್ದಾರೆ ಎಂದು ತಿಳಿಸಿದರು . ನಂತರ ಕಂದಹಳ್ಳಿ ನಂಜುಂಡ ಸ್ವಾಮಿ ಮಾತನಾಡಿ...

ಶಾಸಕ ಎ ಆರ್ ಕೃಷ್ಣ ಮೂರ್ತಿಯವರಿಗೆ ಸಚಿವ ಸ್ಥಾನಕ್ಕೆ ಅಗ್ರಹ

ಇಮೇಜ್
  ಶಾಸಕ ಎ ಆರ್ ಕೃಷ್ಣ ಮೂರ್ತಿಯವರಿಗೆ ಸಚಿವ ಸ್ಥಾನಕ್ಕೆ ಅಗ್ರಹ  ಸಂತೇಮರಹಳ್ಳಿ : ಇಡೀ ರಾಜ್ಯದಲ್ಲಿಯೇ ಮೀಸಲು ಕ್ಷೇತ್ರದಿಂದ ಅತ್ಯಧಿಕ ಮತಗಳನ್ನು ಪಡೆದು ಆಯ್ಕೆಯಾಗಿರುವ ಹಾಗೂ ರಾಜಕೀಯ ಅಜಾತಶತ್ರು ಪ್ರಾಮಾಣಿಕ ದಕ್ಷ ಆಡಳಿತಗಾರರಾಗಿದ್ದ ದಿವಂಗತ ಶ್ರೀ ಬಿ ರಾಚಯ್ಯನವರ ಮಗನಾದ ಶ್ರೀ ಎ ಆರ್ ಕೃಷ್ಣಮೂರ್ತಿಯವರಿಗೆ ಮುಂಬರುವ ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಸಚಿವರನ್ನಾಗಿ ಮಾಡಬೇಕೆಂದು ಕಾಂಗ್ರೆಸ್ ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷರು ಮತ್ತು ಸಂಭಾವ್ಯ ಮುಖ್ಯಮಂತ್ರಿಯವರನ್ನು ಒತ್ತಾಯಿಸುತ್ತೇವೆ..  ಮಾನ್ಯ ಶಾಸಕರಾದ ಶ್ರೀ ಎ ಆರ್ ಕೃಷ್ಣಮೂರ್ತಿಯವರು ಮೈಸೂರು ಮತ್ತು ಬೆಂಗಳೂರು ವಿಭಾಗದಲ್ಲಿ ತನ್ನದೇಯಾದ ವರ್ಚಸ್ಸು ಹೊಂದಿದ್ದು ಚಾಮರಾಜನಗರ ಜಿಲ್ಲೆಯ ನಾಡಿಮಿಡಿತ ಅರಿತವರಾಗಿದ್ದಾರೆ ಇವರಿಗೆ ರಕ್ತಗತವಾಗಿ ಆಡಳಿತಾತ್ಮಕ ಅನುಭವವಿದ್ದು,ಇವರು ದಕ್ಷತೆ ಮತ್ತು ಪ್ರಾಮಾಣಿಕತೆವುಳ್ಳ ಜನಪರ ರಾಜಕಾರಣಿಯಾಗಿದ್ದಾರೆ.. ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ತೊಡಗಿಸಿಕೊಂಡಿರುವ ಇವರನ್ನು ಸಚಿವರನ್ನಾಗಿ ಮಾಡುವ ಮೂಲಕ ಚಾಮರಾಜನಗರ ಜಿಲ್ಲಾ ಕೇಂದ್ರವಾದ ನಂತರ ಇದುವರೆಗೆ ಒಮ್ಮೆಯೂ ದಲಿತ ಸಮುದಾಯಕ್ಕೆ ಸೇರಿದ ಶಾಸಕರುಗಳಿಗೆ ಸಚಿವರಾಗುವ ಅವಕಾಶ ಸಿಕ್ಕಿರುವುದಿಲ್ಲ ಅಲ್ಲದೆ  ಕೊಳ್ಳೇಗಾಲ ಕ್ಷೇತ್ರದ ಯಾವೊಬ್ಬ ಜನಪ್ರತಿನಿಧಿಯೂ ಇದುವರೆಗೆ ಸಚಿವರಾಗಿಲ್ಲದಿರುವ ಕೊರತೆಯನ್ನು ನೀಗಿಸುವ ಸಲುವಾಗಿ ಬೇಕಾಗಿರುವ ಈ ಎಲ್ಲಾ ಹಿನ್ನೆಲೆಯನ...